ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

Published : Feb 27, 2023, 11:46 AM IST

ಮಲೆನಾಡ ಪ್ರದೇಶಕ್ಕೆ ಯಡಿಯೂರಪ್ಪ ಒಂದು ಕಾಣಿಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ನಾಯಕರಾದ ಯಡಿಯೂರಪ್ಪರ ಕನಸು ನನಸಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಮಲೆನಾಡ ಅಭಿವೃದ್ಧಿಗೆ ಯಡಿಯೂರಪ್ಪ ಬಹಳ ಶ್ರಮಿಸಿದ್ದಾರೆ ಎಂದರು. ಬಿಎಸ್‌ವೈ ಹುಟ್ಟುಹಬ್ಬದಂದೇ ವಿಮಾನ ನಿಲ್ದಾಣ ಉದ್ಘಾಟನೆ ಆಗ್ತಿರೋದು ದೈವೇಚ್ಛೆ ಎಂದರು. ಮಲೆನಾಡು ಆರ್ಥಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಇದು ಸಹಾಯವಾಗಲಿದೆ, ಇದಕ್ಕೆ ಮತ್ತೊಂದು ಕಾರಣ ಪ್ರಧಾನಿ ಬಹಳ ದೊಡ್ಡ ಕ್ರಾಂತಿ ಮಾಡಿದ್ದಾರೆ. ಅತಿ ಹೆಚ್ಚು ಏರ್‌ಪೋರ್ಟ್‌ ಮೋದಿ ಅವಧಿಯಲ್ಲಿ ಆಗಿದೆ ಎಂದರು.

ಇಂದು ಬಿಎಸ್‌ವೈಗೆ ಜನ್ಮದಿನದ ಸಂಭ್ರಮ: ಭದ್ರಾವತಿ ಅಭಿಮಾನಿಗಳಿಂದ ಆಚರಣೆ ...

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?