ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

Published : Feb 27, 2023, 11:46 AM IST

ಮಲೆನಾಡ ಪ್ರದೇಶಕ್ಕೆ ಯಡಿಯೂರಪ್ಪ ಒಂದು ಕಾಣಿಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ನಾಯಕರಾದ ಯಡಿಯೂರಪ್ಪರ ಕನಸು ನನಸಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಮಲೆನಾಡ ಅಭಿವೃದ್ಧಿಗೆ ಯಡಿಯೂರಪ್ಪ ಬಹಳ ಶ್ರಮಿಸಿದ್ದಾರೆ ಎಂದರು. ಬಿಎಸ್‌ವೈ ಹುಟ್ಟುಹಬ್ಬದಂದೇ ವಿಮಾನ ನಿಲ್ದಾಣ ಉದ್ಘಾಟನೆ ಆಗ್ತಿರೋದು ದೈವೇಚ್ಛೆ ಎಂದರು. ಮಲೆನಾಡು ಆರ್ಥಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಇದು ಸಹಾಯವಾಗಲಿದೆ, ಇದಕ್ಕೆ ಮತ್ತೊಂದು ಕಾರಣ ಪ್ರಧಾನಿ ಬಹಳ ದೊಡ್ಡ ಕ್ರಾಂತಿ ಮಾಡಿದ್ದಾರೆ. ಅತಿ ಹೆಚ್ಚು ಏರ್‌ಪೋರ್ಟ್‌ ಮೋದಿ ಅವಧಿಯಲ್ಲಿ ಆಗಿದೆ ಎಂದರು.

ಇಂದು ಬಿಎಸ್‌ವೈಗೆ ಜನ್ಮದಿನದ ಸಂಭ್ರಮ: ಭದ್ರಾವತಿ ಅಭಿಮಾನಿಗಳಿಂದ ಆಚರಣೆ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!