ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

ಮಲೆನಾಡಿಗೆ ಬಿಎಸ್‌ವೈ ಒಂದು ಕಾಣಿಕೆ: ಸಿಎಂ ಬೊಮ್ಮಾಯಿ ಬಣ್ಣನೆ

Published : Feb 27, 2023, 11:46 AM IST

ಮಲೆನಾಡ ಪ್ರದೇಶಕ್ಕೆ ಯಡಿಯೂರಪ್ಪ ಒಂದು ಕಾಣಿಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ನಾಯಕರಾದ ಯಡಿಯೂರಪ್ಪರ ಕನಸು ನನಸಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಮಲೆನಾಡ ಅಭಿವೃದ್ಧಿಗೆ ಯಡಿಯೂರಪ್ಪ ಬಹಳ ಶ್ರಮಿಸಿದ್ದಾರೆ ಎಂದರು. ಬಿಎಸ್‌ವೈ ಹುಟ್ಟುಹಬ್ಬದಂದೇ ವಿಮಾನ ನಿಲ್ದಾಣ ಉದ್ಘಾಟನೆ ಆಗ್ತಿರೋದು ದೈವೇಚ್ಛೆ ಎಂದರು. ಮಲೆನಾಡು ಆರ್ಥಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಇದು ಸಹಾಯವಾಗಲಿದೆ, ಇದಕ್ಕೆ ಮತ್ತೊಂದು ಕಾರಣ ಪ್ರಧಾನಿ ಬಹಳ ದೊಡ್ಡ ಕ್ರಾಂತಿ ಮಾಡಿದ್ದಾರೆ. ಅತಿ ಹೆಚ್ಚು ಏರ್‌ಪೋರ್ಟ್‌ ಮೋದಿ ಅವಧಿಯಲ್ಲಿ ಆಗಿದೆ ಎಂದರು.

ಇಂದು ಬಿಎಸ್‌ವೈಗೆ ಜನ್ಮದಿನದ ಸಂಭ್ರಮ: ಭದ್ರಾವತಿ ಅಭಿಮಾನಿಗಳಿಂದ ಆಚರಣೆ ...

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?