ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

Published : Dec 28, 2022, 12:39 PM ISTUpdated : Dec 28, 2022, 12:51 PM IST

ಸಿಎಂ ಬಸವರಾಜ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲಾಗಿ ಪರಿಣಮಿಸಿದ್ದು, ದೆಹಲಿ ಪ್ರವಾಸದ ಬಳಿಕವೂ ಕೂಡ ಕ್ಯಾಬಿನೆಟ್‌ ಗೊಂದಲ ಮುಗಿಯುತ್ತಿಲ್ಲ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಚಾರದಲ್ಲಿ ಎಚ್ಚರಿಕೆಯ ನಡೆ ಇಟ್ಟಿದ್ದು, ಸಚಿವಾಕಾಂಕ್ಷಿಗಳಿಗೆ ಯಾವುದೇ ಭರವಸೆಯನ್ನು ಅವರು ನೀಡಿಲ್ಲ. ಹಾಗೂ ಹೈಕಮಾಂಡ್‌ ನೀಡಿದ ಸಂದೇಶದ ಬಗ್ಗೆ ಯಾವುದೇ ವಿವರಣೆಯನ್ನು ನೀಡಿಲ್ಲ. ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ಮೌನಕ್ಕೆ ಶರಣಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಆಕಾಂಕ್ಷಿಗಳಿಂದ ಸಿಎಂ ಮೇಲೆ ಒತ್ತಡ ಇದ್ದು, ಆದರೆ ಕ್ಯಾಬಿನೆಟ್‌ ವಿಸ್ತರಣೆಗೆ ದೆಹಲಿ ನಾಯಕರು ಗ್ರೀನ್‌ ಸಿಗ್ನಲ್‌ ನೀಡಿಲ್ಲ. ದೆಹಲಿ ನಾಯಕರು ಸಂಪುಟ ವಿಸ್ತರಣೆ ಮಾಡದಿದ್ರೆ ಕೆಲ ಜಿಲ್ಲೆಗಳಲ್ಲಿ ರಾಜಕೀಯ ಅಸ್ಥಿರತೆ ಹಾಗೂ ರಾಜಕೀಯ ಪರಿಣಾಮದ ಬಗ್ಗೆ ಸಿಎಂ ಹೈಕಮಾಂಡ್‌ ಗಮನಕ್ಕೆ ತಂದಿದ್ದಾರೆ. ವಾಸ್ತವ ಚಿತ್ರಣದ ಬಗ್ಗೆ ಅಮಿತ್‌ ಶಾ ಮಾಹಿತಿ ಸಂಗ್ರಹ ಮಾಡಿದ್ದು, ಕ್ಯಾಬಿನೆಟ್‌ ವಿಸ್ತರಣೆ  ಸಾಧಕ ಭಾದಕಗಳ ಬಗ್ಗೆ ಜನವರಿ 12ರಂದು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆ ಇದೆ.

Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?