ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

ಸಿಎಂ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲು: ಅಮಿತ್‌ ಶಾ ಪ್ರವಾಸ ವೇಳೆ ಮತ್ತೆ ಚರ್ಚೆ?

Published : Dec 28, 2022, 12:39 PM ISTUpdated : Dec 28, 2022, 12:51 PM IST

ಸಿಎಂ ಬಸವರಾಜ ಬೊಮ್ಮಾಯಿಗೆ ಸಂಪುಟ ವಿಸ್ತರಣೆ ಸವಾಲಾಗಿ ಪರಿಣಮಿಸಿದ್ದು, ದೆಹಲಿ ಪ್ರವಾಸದ ಬಳಿಕವೂ ಕೂಡ ಕ್ಯಾಬಿನೆಟ್‌ ಗೊಂದಲ ಮುಗಿಯುತ್ತಿಲ್ಲ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಚಾರದಲ್ಲಿ ಎಚ್ಚರಿಕೆಯ ನಡೆ ಇಟ್ಟಿದ್ದು, ಸಚಿವಾಕಾಂಕ್ಷಿಗಳಿಗೆ ಯಾವುದೇ ಭರವಸೆಯನ್ನು ಅವರು ನೀಡಿಲ್ಲ. ಹಾಗೂ ಹೈಕಮಾಂಡ್‌ ನೀಡಿದ ಸಂದೇಶದ ಬಗ್ಗೆ ಯಾವುದೇ ವಿವರಣೆಯನ್ನು ನೀಡಿಲ್ಲ. ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ಮೌನಕ್ಕೆ ಶರಣಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಆಕಾಂಕ್ಷಿಗಳಿಂದ ಸಿಎಂ ಮೇಲೆ ಒತ್ತಡ ಇದ್ದು, ಆದರೆ ಕ್ಯಾಬಿನೆಟ್‌ ವಿಸ್ತರಣೆಗೆ ದೆಹಲಿ ನಾಯಕರು ಗ್ರೀನ್‌ ಸಿಗ್ನಲ್‌ ನೀಡಿಲ್ಲ. ದೆಹಲಿ ನಾಯಕರು ಸಂಪುಟ ವಿಸ್ತರಣೆ ಮಾಡದಿದ್ರೆ ಕೆಲ ಜಿಲ್ಲೆಗಳಲ್ಲಿ ರಾಜಕೀಯ ಅಸ್ಥಿರತೆ ಹಾಗೂ ರಾಜಕೀಯ ಪರಿಣಾಮದ ಬಗ್ಗೆ ಸಿಎಂ ಹೈಕಮಾಂಡ್‌ ಗಮನಕ್ಕೆ ತಂದಿದ್ದಾರೆ. ವಾಸ್ತವ ಚಿತ್ರಣದ ಬಗ್ಗೆ ಅಮಿತ್‌ ಶಾ ಮಾಹಿತಿ ಸಂಗ್ರಹ ಮಾಡಿದ್ದು, ಕ್ಯಾಬಿನೆಟ್‌ ವಿಸ್ತರಣೆ  ಸಾಧಕ ಭಾದಕಗಳ ಬಗ್ಗೆ ಜನವರಿ 12ರಂದು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆ ಇದೆ.

Tipu Sultan: ಟಿಪ್ಪು ಬಗ್ಗೆ ಸುಳ್ಳು ಹೇಳಿ 'ಕಾರ್ನಾಡ್‌' ಇತಿಹಾಸವನ್ನ ...

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!