CM Bommai: ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿ: ಹಾವೇರಿಯನ್ನು ಹೈಟೆಕ್‌ ಜಿಲ್ಲೆ ಮಾಡಲು ಬೊಮ್ಮಾಯಿ ಪಣ

CM Bommai: ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿ: ಹಾವೇರಿಯನ್ನು ಹೈಟೆಕ್‌ ಜಿಲ್ಲೆ ಮಾಡಲು ಬೊಮ್ಮಾಯಿ ಪಣ

Published : Dec 21, 2022, 10:29 AM ISTUpdated : Dec 21, 2022, 11:20 AM IST

ಸಿಎಂ ಬಸವರಾಜ ಬೊಮ್ಮಾಯಿ. ತವರಿನ ಅಭಿವೃದ್ಧಿಗಾಗಿ ಸಂಕಲ್ಪ ಮಾಡಿದ್ದು, ಹಾವೇರಿಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. 
 

ರಾಜ್ಯದ ಹೃದಯಭಾಗ ಎಂದು ಹೆಸರಾಗಿರುವ ಜಿಲ್ಲೆ ಹಾವೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕಿಯ ಕರ್ಮ ಭೂಮಿ. ಹಾವೇರಿ ಜನರಿಂದ ಆಯ್ಕೆಯಾಗಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದಾರೆ ಬೊಮ್ಮಾಯಿ. ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಇಡೀ ಜಿಲ್ಲೆಯ ಹೈಟೆಕ್‌ ಜಿಲ್ಲೆ ಮಾಡುವುದ ಜತೆ ಮಾದರಿ ಜಿಲ್ಲೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ತಮ್ಮ ಅವಧಿಯಲ್ಲಿ ಜಿಲ್ಲೆಗೆ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ‌. ಈಗಾಗಲೇ ತಮ್ಮ ತವರು ಜಿಲ್ಲೆಯ ಅಭಿವೃದ್ಧಿಗಾಗಿ ಟೊಂಕ ಕಟ್ಟಿ ನಿಂತಿದ್ದಾರೆ.

Ticket Fight: ಬೆಂಗಳೂರಲ್ಲಿ ಉದ್ಭವಿಸ್ತಾರಾ ಅಚ್ಚರಿ ಅಭ್ಯರ್ಥಿಗಳು?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more