CM Bommai: ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿ: ಹಾವೇರಿಯನ್ನು ಹೈಟೆಕ್‌ ಜಿಲ್ಲೆ ಮಾಡಲು ಬೊಮ್ಮಾಯಿ ಪಣ

CM Bommai: ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿ: ಹಾವೇರಿಯನ್ನು ಹೈಟೆಕ್‌ ಜಿಲ್ಲೆ ಮಾಡಲು ಬೊಮ್ಮಾಯಿ ಪಣ

Published : Dec 21, 2022, 10:29 AM ISTUpdated : Dec 21, 2022, 11:20 AM IST

ಸಿಎಂ ಬಸವರಾಜ ಬೊಮ್ಮಾಯಿ. ತವರಿನ ಅಭಿವೃದ್ಧಿಗಾಗಿ ಸಂಕಲ್ಪ ಮಾಡಿದ್ದು, ಹಾವೇರಿಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. 
 

ರಾಜ್ಯದ ಹೃದಯಭಾಗ ಎಂದು ಹೆಸರಾಗಿರುವ ಜಿಲ್ಲೆ ಹಾವೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕಿಯ ಕರ್ಮ ಭೂಮಿ. ಹಾವೇರಿ ಜನರಿಂದ ಆಯ್ಕೆಯಾಗಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದಾರೆ ಬೊಮ್ಮಾಯಿ. ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಇಡೀ ಜಿಲ್ಲೆಯ ಹೈಟೆಕ್‌ ಜಿಲ್ಲೆ ಮಾಡುವುದ ಜತೆ ಮಾದರಿ ಜಿಲ್ಲೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ತಮ್ಮ ಅವಧಿಯಲ್ಲಿ ಜಿಲ್ಲೆಗೆ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ‌. ಈಗಾಗಲೇ ತಮ್ಮ ತವರು ಜಿಲ್ಲೆಯ ಅಭಿವೃದ್ಧಿಗಾಗಿ ಟೊಂಕ ಕಟ್ಟಿ ನಿಂತಿದ್ದಾರೆ.

Ticket Fight: ಬೆಂಗಳೂರಲ್ಲಿ ಉದ್ಭವಿಸ್ತಾರಾ ಅಚ್ಚರಿ ಅಭ್ಯರ್ಥಿಗಳು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more