CM Bommai: ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿ: ಹಾವೇರಿಯನ್ನು ಹೈಟೆಕ್‌ ಜಿಲ್ಲೆ ಮಾಡಲು ಬೊಮ್ಮಾಯಿ ಪಣ

CM Bommai: ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿ: ಹಾವೇರಿಯನ್ನು ಹೈಟೆಕ್‌ ಜಿಲ್ಲೆ ಮಾಡಲು ಬೊಮ್ಮಾಯಿ ಪಣ

Published : Dec 21, 2022, 10:29 AM ISTUpdated : Dec 21, 2022, 11:20 AM IST

ಸಿಎಂ ಬಸವರಾಜ ಬೊಮ್ಮಾಯಿ. ತವರಿನ ಅಭಿವೃದ್ಧಿಗಾಗಿ ಸಂಕಲ್ಪ ಮಾಡಿದ್ದು, ಹಾವೇರಿಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. 
 

ರಾಜ್ಯದ ಹೃದಯಭಾಗ ಎಂದು ಹೆಸರಾಗಿರುವ ಜಿಲ್ಲೆ ಹಾವೇರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕಿಯ ಕರ್ಮ ಭೂಮಿ. ಹಾವೇರಿ ಜನರಿಂದ ಆಯ್ಕೆಯಾಗಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದಾರೆ ಬೊಮ್ಮಾಯಿ. ನಾಡಿನ ಅಭಿವೃದ್ಧಿ ಜೊತೆಗೆ ಸ್ವಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಇಡೀ ಜಿಲ್ಲೆಯ ಹೈಟೆಕ್‌ ಜಿಲ್ಲೆ ಮಾಡುವುದ ಜತೆ ಮಾದರಿ ಜಿಲ್ಲೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ತಮ್ಮ ಅವಧಿಯಲ್ಲಿ ಜಿಲ್ಲೆಗೆ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ‌. ಈಗಾಗಲೇ ತಮ್ಮ ತವರು ಜಿಲ್ಲೆಯ ಅಭಿವೃದ್ಧಿಗಾಗಿ ಟೊಂಕ ಕಟ್ಟಿ ನಿಂತಿದ್ದಾರೆ.

Ticket Fight: ಬೆಂಗಳೂರಲ್ಲಿ ಉದ್ಭವಿಸ್ತಾರಾ ಅಚ್ಚರಿ ಅಭ್ಯರ್ಥಿಗಳು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more