ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

Published : Feb 01, 2023, 04:48 PM IST

ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
 

ಕೇಂದ್ರ ಬಜೆಟ್'ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ರಾಷ್ಟೀಯ ಯೋಜನೆಯಾಗಿ ಘೋಷಿಸುವಂತೆ ಕೇಳಿದ್ದೆವು, ದೊಡ್ಡ ಪ್ರಮಾಣದ ಅನುದಾನ ಘೋಷಿಸಿದ್ದು ಸಂತಸ ತಂದಿದೆ ಎಂದರು. ಕರ್ನಾಟಕಕ್ಕೆ ಈ ಯೋಜನೆ ಬಹಳ ಪ್ರಮುಖವಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆಯಾಗಿದೆ. ಇದನ್ನು ಸ್ವಾಗತ ಮಾಡುತ್ತೇನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕಿಂತ ಹೆಚ್ಚು ಎಕರೆ ಪ್ರದೇಶಕ್ಕೆ ನೀರಾವರಿ ಮತ್ತು ಕುಡಿಯುವ ನೀರಿನ ಒಂದು ಮಹತ್ವದ ಯೋಜನೆ ಇದಾಗಿದೆ ಎಂದು ಅವರು ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more