ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

Published : Feb 01, 2023, 04:48 PM IST

ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
 

ಕೇಂದ್ರ ಬಜೆಟ್'ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ರಾಷ್ಟೀಯ ಯೋಜನೆಯಾಗಿ ಘೋಷಿಸುವಂತೆ ಕೇಳಿದ್ದೆವು, ದೊಡ್ಡ ಪ್ರಮಾಣದ ಅನುದಾನ ಘೋಷಿಸಿದ್ದು ಸಂತಸ ತಂದಿದೆ ಎಂದರು. ಕರ್ನಾಟಕಕ್ಕೆ ಈ ಯೋಜನೆ ಬಹಳ ಪ್ರಮುಖವಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆಯಾಗಿದೆ. ಇದನ್ನು ಸ್ವಾಗತ ಮಾಡುತ್ತೇನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕಿಂತ ಹೆಚ್ಚು ಎಕರೆ ಪ್ರದೇಶಕ್ಕೆ ನೀರಾವರಿ ಮತ್ತು ಕುಡಿಯುವ ನೀರಿನ ಒಂದು ಮಹತ್ವದ ಯೋಜನೆ ಇದಾಗಿದೆ ಎಂದು ಅವರು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more