ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

Published : Apr 30, 2023, 11:26 AM IST

ಸಿಎಂ ಬೊಮ್ಮಾಯಿ, ನಟ ಸುದೀಪ್‌ ನಾಳೆ ಸಚಿವ ವಿ. ಸೋಮಣ್ಣ ಪರ ವರುಣದಲ್ಲಿ ಮತಯಾಚನೆ ಮಾಡಲಿದ್ದಾರೆ.

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಅಬ್ಬರ ಜೋರಾಗಿದೆ. ಸಿಎಂ ಬೊಮ್ಮಾಯಿ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ರೋಡ್‌ ಶೋ ನಡೆಸುತ್ತಿದ್ದು, ನಾಳೆ ಸಚಿವ ವಿ. ಸೋಮಣ್ಣ ಪರ ಮತಯಾಚನೆ ಮಾಡಲಿದ್ದಾರೆ. ಸಚಿವ ಸೋಮಣ್ಣ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದು, ಅವರ ಪರ ಸಿಎಂ, ನಟ ಸುದೀಪ್‌ ಅಬ್ಬರದ ಕ್ಯಾಂಪೇನ್‌ ಮಾಡಲಿದ್ದಾರೆ. ಹೀಗಾಗಿ ನಾಳೆ ಮಧ್ಯಾಹ್ನ ವರುಣ ಕ್ಷೇತ್ರಕ್ಕೆ ತೆರಳಿ ಮತಬೇಟೆ ನಡೆಸಲಿದ್ದಾರೆ.   

ಇದನ್ನೂ ವೀಕ್ಷಿಸಿ: ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more