ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

Published : Apr 30, 2023, 11:26 AM IST

ಸಿಎಂ ಬೊಮ್ಮಾಯಿ, ನಟ ಸುದೀಪ್‌ ನಾಳೆ ಸಚಿವ ವಿ. ಸೋಮಣ್ಣ ಪರ ವರುಣದಲ್ಲಿ ಮತಯಾಚನೆ ಮಾಡಲಿದ್ದಾರೆ.

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಅಬ್ಬರ ಜೋರಾಗಿದೆ. ಸಿಎಂ ಬೊಮ್ಮಾಯಿ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ರೋಡ್‌ ಶೋ ನಡೆಸುತ್ತಿದ್ದು, ನಾಳೆ ಸಚಿವ ವಿ. ಸೋಮಣ್ಣ ಪರ ಮತಯಾಚನೆ ಮಾಡಲಿದ್ದಾರೆ. ಸಚಿವ ಸೋಮಣ್ಣ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದು, ಅವರ ಪರ ಸಿಎಂ, ನಟ ಸುದೀಪ್‌ ಅಬ್ಬರದ ಕ್ಯಾಂಪೇನ್‌ ಮಾಡಲಿದ್ದಾರೆ. ಹೀಗಾಗಿ ನಾಳೆ ಮಧ್ಯಾಹ್ನ ವರುಣ ಕ್ಷೇತ್ರಕ್ಕೆ ತೆರಳಿ ಮತಬೇಟೆ ನಡೆಸಲಿದ್ದಾರೆ.   

ಇದನ್ನೂ ವೀಕ್ಷಿಸಿ: ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more