ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

Published : Apr 30, 2023, 11:26 AM IST

ಸಿಎಂ ಬೊಮ್ಮಾಯಿ, ನಟ ಸುದೀಪ್‌ ನಾಳೆ ಸಚಿವ ವಿ. ಸೋಮಣ್ಣ ಪರ ವರುಣದಲ್ಲಿ ಮತಯಾಚನೆ ಮಾಡಲಿದ್ದಾರೆ.

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಅಬ್ಬರ ಜೋರಾಗಿದೆ. ಸಿಎಂ ಬೊಮ್ಮಾಯಿ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ರೋಡ್‌ ಶೋ ನಡೆಸುತ್ತಿದ್ದು, ನಾಳೆ ಸಚಿವ ವಿ. ಸೋಮಣ್ಣ ಪರ ಮತಯಾಚನೆ ಮಾಡಲಿದ್ದಾರೆ. ಸಚಿವ ಸೋಮಣ್ಣ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದು, ಅವರ ಪರ ಸಿಎಂ, ನಟ ಸುದೀಪ್‌ ಅಬ್ಬರದ ಕ್ಯಾಂಪೇನ್‌ ಮಾಡಲಿದ್ದಾರೆ. ಹೀಗಾಗಿ ನಾಳೆ ಮಧ್ಯಾಹ್ನ ವರುಣ ಕ್ಷೇತ್ರಕ್ಕೆ ತೆರಳಿ ಮತಬೇಟೆ ನಡೆಸಲಿದ್ದಾರೆ.   

ಇದನ್ನೂ ವೀಕ್ಷಿಸಿ: ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more