ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

Published : Apr 23, 2023, 05:11 PM IST

ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್‌ ಶೋ
ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಕ್ಯಾಂಪೇನ್‌
1 ದಿನ 9 ಕ್ಷೇತ್ರದಲ್ಲಿ ಸಿಎಂ ರೋಡ್‌ ಶೋ

ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದ ಅಖಾಡಕ್ಕೆ ಸಿಎಂ ಬೊಮ್ಮಾಯಿ ಇಳಿದಿದ್ದು, ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಒಟ್ಟಾರೆ ಸಿಎಂ 260 ಕಿಲೋ ಮೀಟರ್‌ ರೋಡ್‌ ಶೋ ನಡೆಸಲಿದ್ದು, ಯಲಹಂಕದಿಂದ ಆರಂಭವಾಗಿದೆ.  ಸದ್ಯ ಸಿಎಂ ದೊಡ್ಡಬಳ್ಳಾಪುರದಲ್ಲಿ ಜನ ವಾಹಿನಿ ವಾಹನ ಮೂಲಕ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಮಹತ್ವದ ಮತ್ತು ದಾಖಲೆ ನಿರ್ಮಿಸುವುದಾಗಿದೆ. ಯಲಹಂಕದಲ್ಲಿ ಈ ಬಾರಿ ನೀವು ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಗೆಲ್ಲಿಸಿ, ಅವರು ಇಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಪ್ರಚಾರ ನಡೆಸಿದರು.

ಇದನ್ನೂ ವೀಕ್ಷಿಸಿ: ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more