ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

Published : Apr 23, 2023, 05:11 PM IST

ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್‌ ಶೋ
ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಕ್ಯಾಂಪೇನ್‌
1 ದಿನ 9 ಕ್ಷೇತ್ರದಲ್ಲಿ ಸಿಎಂ ರೋಡ್‌ ಶೋ

ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದ ಅಖಾಡಕ್ಕೆ ಸಿಎಂ ಬೊಮ್ಮಾಯಿ ಇಳಿದಿದ್ದು, ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಒಟ್ಟಾರೆ ಸಿಎಂ 260 ಕಿಲೋ ಮೀಟರ್‌ ರೋಡ್‌ ಶೋ ನಡೆಸಲಿದ್ದು, ಯಲಹಂಕದಿಂದ ಆರಂಭವಾಗಿದೆ.  ಸದ್ಯ ಸಿಎಂ ದೊಡ್ಡಬಳ್ಳಾಪುರದಲ್ಲಿ ಜನ ವಾಹಿನಿ ವಾಹನ ಮೂಲಕ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಮಹತ್ವದ ಮತ್ತು ದಾಖಲೆ ನಿರ್ಮಿಸುವುದಾಗಿದೆ. ಯಲಹಂಕದಲ್ಲಿ ಈ ಬಾರಿ ನೀವು ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಗೆಲ್ಲಿಸಿ, ಅವರು ಇಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಪ್ರಚಾರ ನಡೆಸಿದರು.

ಇದನ್ನೂ ವೀಕ್ಷಿಸಿ: ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more