ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದನ್ನು ತಡೆಯಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ: ಬೊಮ್ಮಾಯಿ

Published : Apr 23, 2023, 05:11 PM IST

ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್‌ ಶೋ
ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಕ್ಯಾಂಪೇನ್‌
1 ದಿನ 9 ಕ್ಷೇತ್ರದಲ್ಲಿ ಸಿಎಂ ರೋಡ್‌ ಶೋ

ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದ ಅಖಾಡಕ್ಕೆ ಸಿಎಂ ಬೊಮ್ಮಾಯಿ ಇಳಿದಿದ್ದು, ಇಂದು ಒಂದೇ ದಿನ 9 ಕ್ಷೇತ್ರಗಳಲ್ಲಿ ಸಿಎಂ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಒಟ್ಟಾರೆ ಸಿಎಂ 260 ಕಿಲೋ ಮೀಟರ್‌ ರೋಡ್‌ ಶೋ ನಡೆಸಲಿದ್ದು, ಯಲಹಂಕದಿಂದ ಆರಂಭವಾಗಿದೆ.  ಸದ್ಯ ಸಿಎಂ ದೊಡ್ಡಬಳ್ಳಾಪುರದಲ್ಲಿ ಜನ ವಾಹಿನಿ ವಾಹನ ಮೂಲಕ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಮಹತ್ವದ ಮತ್ತು ದಾಖಲೆ ನಿರ್ಮಿಸುವುದಾಗಿದೆ. ಯಲಹಂಕದಲ್ಲಿ ಈ ಬಾರಿ ನೀವು ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಗೆಲ್ಲಿಸಿ, ಅವರು ಇಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಪ್ರಚಾರ ನಡೆಸಿದರು.

ಇದನ್ನೂ ವೀಕ್ಷಿಸಿ: ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more