News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

Published : Dec 24, 2022, 11:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಚರ್ಚೆ ಮಾಡಲು ಸಿಎಂ ಬಸವರಾಜ ಬೊಮಮಾಯಿ ದೆಹಲಿ ದಂಡಯಾತ್ರೆಗೆ ಹೊರಟಿದ್ದಾರೆ. ರಾಜ್ಯದಲ್ಲಿ ಕೆ.ಎಸ್. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ ಮತ್ತು ಸಿ.ಪಿ. ಯೋಗೇಶ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯೂ ಇದೆ. ಮಂಡ್ಯದಲ್ಲಿ ಚುನಾವಣೆ ಗೆಲ್ಲುವುದು ಬಿಜೆಪಿಗೆ ಕಬ್ಬಿಣದ ಕಡೆಯಾಗಿದೆ. ಹಳೆ ಮೈಸೂರಲ್ಲಿ ಬಿಜೆಪಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು? ಸಿದ್ದರಾಮಯ್ಯ ಅವರ ಸ್ಪರ್ಧೆ ಕೋಲಾರದಿಂದಲಾ ಅಥವಾ ವರುಣಾ ದಿಂದಲೋ? ಮೀಸಲಾತಿ ವಾರ್‌. ನಿರಾಣಿ ಸಮರ? ಪಂಚಮಸಾಲಿಗೆ 2ಎ ಮೀಸಲಾತಿ ಕೊಡಬೇಡಿ. ರಾಜ್ಯ ಸರ್ಕಾರದ ವಿರುದ್ಧ ಶೇ.40% ಕಮೀಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ ನಾಲ್ವರು ಪದಾಧಿಕಾರಿಗಳನ್ನು ಬಂಧನ ಮಾಡಲಾಗಿದೆ.

ಬೆಂಗಳೂರು (ಡಿ.24): ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈಶ್ವರಪ್ಪ ಅವರ ಮೇಲೆ ಗುತ್ತಿಗೆದಾರನ ಸಾವು ಹಿನ್ನೆಲೆಯಲ್ಲಿ ಕಾರಣವೆಂಬ ಆರೋಪ, ರಮೇಶ್‌ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿಯ ಅತ್ಯಾಚಾರ ಆರೋಪಗಳಿಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ಸಚಿವ ಸ್ಥಾನ ಸಿಕ್ಕಿಲ್ಲ. ಜೊತೆಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ತೊಡೆ ತಟ್ಟಿ ನಿಲ್ಲಲು ಸಚಿವ ಸ್ಥಾನ ಇದ್ದರೆ ಪ್ರಭಲವಾಗಿ ಸ್ಪರ್ಧೆ ಮಾಡಬಹುದು ಎಂಬುದು ಸಿ.ಪಿ. ಯೋಗೇಶ್ವರ ಅವರ ಆಲೋಚನೆ ಆಗಿದೆ. ಆದರೆ, ಸಿಎಂ ಬೊಮ್ಮಾಯಿ ಅವರು 2023ರಲ್ಲಿ ಪಕ್ಷವನ್ನು ಸರ್ಕಾರವನ್ನು ತರಲು ಅಧಿಕಾರಕ್ಕೆ ತರುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ವಿಶೇಷವಾಗಿ ನಾವು ಗ್ರಾಮೀಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದು ರಮೇಶ್‌ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ. ಇನ್ನು ರಮೇಶ್‌ ಜಾರಕಿಹೊಳಿ ಅವರು ಹೊಲ ಹೋಗಲಿ, ಮನೆ ಹೋಗಲಿ. ಆದರೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಸೋಲಿಸುವ ಬಗ್ಗೆ ತೊಡೆ ತಟ್ಟಿ ನಿಂತಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್