News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

Published : Dec 24, 2022, 11:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಚರ್ಚೆ ಮಾಡಲು ಸಿಎಂ ಬಸವರಾಜ ಬೊಮಮಾಯಿ ದೆಹಲಿ ದಂಡಯಾತ್ರೆಗೆ ಹೊರಟಿದ್ದಾರೆ. ರಾಜ್ಯದಲ್ಲಿ ಕೆ.ಎಸ್. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ ಮತ್ತು ಸಿ.ಪಿ. ಯೋಗೇಶ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯೂ ಇದೆ. ಮಂಡ್ಯದಲ್ಲಿ ಚುನಾವಣೆ ಗೆಲ್ಲುವುದು ಬಿಜೆಪಿಗೆ ಕಬ್ಬಿಣದ ಕಡೆಯಾಗಿದೆ. ಹಳೆ ಮೈಸೂರಲ್ಲಿ ಬಿಜೆಪಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು? ಸಿದ್ದರಾಮಯ್ಯ ಅವರ ಸ್ಪರ್ಧೆ ಕೋಲಾರದಿಂದಲಾ ಅಥವಾ ವರುಣಾ ದಿಂದಲೋ? ಮೀಸಲಾತಿ ವಾರ್‌. ನಿರಾಣಿ ಸಮರ? ಪಂಚಮಸಾಲಿಗೆ 2ಎ ಮೀಸಲಾತಿ ಕೊಡಬೇಡಿ. ರಾಜ್ಯ ಸರ್ಕಾರದ ವಿರುದ್ಧ ಶೇ.40% ಕಮೀಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ ನಾಲ್ವರು ಪದಾಧಿಕಾರಿಗಳನ್ನು ಬಂಧನ ಮಾಡಲಾಗಿದೆ.

ಬೆಂಗಳೂರು (ಡಿ.24): ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈಶ್ವರಪ್ಪ ಅವರ ಮೇಲೆ ಗುತ್ತಿಗೆದಾರನ ಸಾವು ಹಿನ್ನೆಲೆಯಲ್ಲಿ ಕಾರಣವೆಂಬ ಆರೋಪ, ರಮೇಶ್‌ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿಯ ಅತ್ಯಾಚಾರ ಆರೋಪಗಳಿಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ಸಚಿವ ಸ್ಥಾನ ಸಿಕ್ಕಿಲ್ಲ. ಜೊತೆಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ತೊಡೆ ತಟ್ಟಿ ನಿಲ್ಲಲು ಸಚಿವ ಸ್ಥಾನ ಇದ್ದರೆ ಪ್ರಭಲವಾಗಿ ಸ್ಪರ್ಧೆ ಮಾಡಬಹುದು ಎಂಬುದು ಸಿ.ಪಿ. ಯೋಗೇಶ್ವರ ಅವರ ಆಲೋಚನೆ ಆಗಿದೆ. ಆದರೆ, ಸಿಎಂ ಬೊಮ್ಮಾಯಿ ಅವರು 2023ರಲ್ಲಿ ಪಕ್ಷವನ್ನು ಸರ್ಕಾರವನ್ನು ತರಲು ಅಧಿಕಾರಕ್ಕೆ ತರುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ವಿಶೇಷವಾಗಿ ನಾವು ಗ್ರಾಮೀಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದು ರಮೇಶ್‌ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ. ಇನ್ನು ರಮೇಶ್‌ ಜಾರಕಿಹೊಳಿ ಅವರು ಹೊಲ ಹೋಗಲಿ, ಮನೆ ಹೋಗಲಿ. ಆದರೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಸೋಲಿಸುವ ಬಗ್ಗೆ ತೊಡೆ ತಟ್ಟಿ ನಿಂತಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!