ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

Published : Jan 07, 2023, 05:08 PM ISTUpdated : Jan 07, 2023, 05:18 PM IST

ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಬಂಧಿಸಿ ಕಳೆದ 20 ವರ್ಷಗಳಲ್ಲಿ ಆತನ ಮೇಲಿರುವ ಎಲ್ಲ ಕೇಸ್‌ಗಳು ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಎಂ ಆದೇಶ ನೀಡಿದ್ದಾರೆ.
 

ವಿಪಕ್ಷಗಳ ನಾಯಕರ ಜತೆ ಸ್ಯಾಂಟ್ರೋ ರವಿ ಲಿಂಕ್‌ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಆಡಿಯೋ ಅಥವಾ ವಿಡಿಯೋ ಬಗ್ಗೆಯೂ ತನಿಖೆ ನಡೆಸುತ್ತೇವೆ. ಸಿಎಂ ಆಗಿ ನಾನು ಹಲವರ ಬಳಿ ಮಾತನಾಡಿರುತ್ತೇನೆ, ಅವರ ಹಿನ್ನೆಲೆ ತಿಳಿದುಕೊಂಡು ಮಾತನಾಡಲು ಸಾದ್ಯವಿಲ್ಲ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದರು.

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗ ...

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?