ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

Published : Jan 07, 2023, 05:08 PM ISTUpdated : Jan 07, 2023, 05:18 PM IST

ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಬಂಧಿಸಿ ಕಳೆದ 20 ವರ್ಷಗಳಲ್ಲಿ ಆತನ ಮೇಲಿರುವ ಎಲ್ಲ ಕೇಸ್‌ಗಳು ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಎಂ ಆದೇಶ ನೀಡಿದ್ದಾರೆ.
 

ವಿಪಕ್ಷಗಳ ನಾಯಕರ ಜತೆ ಸ್ಯಾಂಟ್ರೋ ರವಿ ಲಿಂಕ್‌ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಆಡಿಯೋ ಅಥವಾ ವಿಡಿಯೋ ಬಗ್ಗೆಯೂ ತನಿಖೆ ನಡೆಸುತ್ತೇವೆ. ಸಿಎಂ ಆಗಿ ನಾನು ಹಲವರ ಬಳಿ ಮಾತನಾಡಿರುತ್ತೇನೆ, ಅವರ ಹಿನ್ನೆಲೆ ತಿಳಿದುಕೊಂಡು ಮಾತನಾಡಲು ಸಾದ್ಯವಿಲ್ಲ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದರು.

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!