ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

Published : Jan 07, 2023, 05:08 PM ISTUpdated : Jan 07, 2023, 05:18 PM IST

ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಬಂಧಿಸಿ ಕಳೆದ 20 ವರ್ಷಗಳಲ್ಲಿ ಆತನ ಮೇಲಿರುವ ಎಲ್ಲ ಕೇಸ್‌ಗಳು ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಎಂ ಆದೇಶ ನೀಡಿದ್ದಾರೆ.
 

ವಿಪಕ್ಷಗಳ ನಾಯಕರ ಜತೆ ಸ್ಯಾಂಟ್ರೋ ರವಿ ಲಿಂಕ್‌ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಆಡಿಯೋ ಅಥವಾ ವಿಡಿಯೋ ಬಗ್ಗೆಯೂ ತನಿಖೆ ನಡೆಸುತ್ತೇವೆ. ಸಿಎಂ ಆಗಿ ನಾನು ಹಲವರ ಬಳಿ ಮಾತನಾಡಿರುತ್ತೇನೆ, ಅವರ ಹಿನ್ನೆಲೆ ತಿಳಿದುಕೊಂಡು ಮಾತನಾಡಲು ಸಾದ್ಯವಿಲ್ಲ. ಸಧ್ಯ ದೂರು ಆಧರಿಸಿ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದರು.

'ಮರಣವೇ ಮಹಾನವಮಿ' ಎಂಬಂತೆ ಸಿದ್ದೇಶ್ವರ ಶ್ರೀಗಳು ವಿದಾಯ: ಕೂಡಲಸಂಗಮ, ಗ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?