ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ

Published : Jan 17, 2023, 10:32 AM ISTUpdated : Jan 17, 2023, 10:56 AM IST

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಕಾರ್ಯಕಾರಿಣಿ ಸಭೆ ನಡೆದಿದೆ.
 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ  ಕಾರ್ಯಾಕಾರಿಣಿ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿವರಣೆ ಪಡೆದಿದ್ದಾರೆ. ರಾಜ್ಯದ ಪ್ರಸ್ತುತ ರಾಜಕೀಯ ಸ್ಥಿತಿಗತಿ ಹಾಗೂ ನಾಯಕರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯಾಧ್ಯಕ್ಷ ಕಟೀಲ್‌ ಅವರಿಂದ ರಿಪೋರ್ಟ್‌ ಸಲ್ಲಿಸಲಾಗಿದೆ. ಕರ್ನಾಟಕ ಸೇರಿ 9 ರಾಜ್ಯಗಳ ಚುನಾವಣೆ ಕುರಿತು ಚರ್ಚೆ ನಡೆದಿದೆ. ಹೈಕಮಾಂಡ್ ಕರ್ನಾಟಕಕ್ಕೆ ಮೊದಲ ಆದ್ಯತೆ ನೀಡಿದೆ. ಸುಮಾರು 5 ಗಂಟೆ ನಡೆದ ಬಿಜೆಪಿ ಕಾರ್ಯಕಾರಿಣಿ ಮೀಟಿಂಗ್‌'ನಲ್ಲಿ ಎಲ್ಲಾ ರಾಜ್ಯಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಸಲಹೆ ನೀಡಿ ಬಿಜೆಪಿಯ ಸಾಧನೆಗಳನ್ನು ಮತದಾರರಿಗೆ ತಿಳಿಸಲು ಸೂಚನೆ ನೀಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more