ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ

Published : Jan 17, 2023, 10:32 AM ISTUpdated : Jan 17, 2023, 10:56 AM IST

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಕಾರ್ಯಕಾರಿಣಿ ಸಭೆ ನಡೆದಿದೆ.
 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ  ಕಾರ್ಯಾಕಾರಿಣಿ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿವರಣೆ ಪಡೆದಿದ್ದಾರೆ. ರಾಜ್ಯದ ಪ್ರಸ್ತುತ ರಾಜಕೀಯ ಸ್ಥಿತಿಗತಿ ಹಾಗೂ ನಾಯಕರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯಾಧ್ಯಕ್ಷ ಕಟೀಲ್‌ ಅವರಿಂದ ರಿಪೋರ್ಟ್‌ ಸಲ್ಲಿಸಲಾಗಿದೆ. ಕರ್ನಾಟಕ ಸೇರಿ 9 ರಾಜ್ಯಗಳ ಚುನಾವಣೆ ಕುರಿತು ಚರ್ಚೆ ನಡೆದಿದೆ. ಹೈಕಮಾಂಡ್ ಕರ್ನಾಟಕಕ್ಕೆ ಮೊದಲ ಆದ್ಯತೆ ನೀಡಿದೆ. ಸುಮಾರು 5 ಗಂಟೆ ನಡೆದ ಬಿಜೆಪಿ ಕಾರ್ಯಕಾರಿಣಿ ಮೀಟಿಂಗ್‌'ನಲ್ಲಿ ಎಲ್ಲಾ ರಾಜ್ಯಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಸಲಹೆ ನೀಡಿ ಬಿಜೆಪಿಯ ಸಾಧನೆಗಳನ್ನು ಮತದಾರರಿಗೆ ತಿಳಿಸಲು ಸೂಚನೆ ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more