ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

Published : Apr 23, 2023, 02:37 PM ISTUpdated : Apr 23, 2023, 02:45 PM IST

ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್ ಶೋ
ಯಲಂಹಕರಿಂದ ಸಿಎಂ ರೋಡ್‌ ಶೋ ಆರಂಭ
ಬಹುತೇಕ ಲಿಂಗಾಯತ ಕ್ಷೇತ್ರಗಳಲ್ಲಿ ರೋಡ್‌ ಶೋ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಯಲಹಂಕದಿಂದ ರೋಡ್ ಶೋ ಆರಂಭಿಸಿದ್ದಾರೆ. ಬಹುತೇಕ ಲಿಂಗಾಯತ ಕ್ಷೇತ್ರಗಳಲ್ಲಿ ಸಿಎಂ ಯಾತ್ರೆ ಸಾಗಲಿದೆ. ಜಯ ವಾಹಿನಿ ಹೆಸರಿನಲ್ಲಿ ಸಿಎಂ ರೋಡ್‌ ಶೋ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್. ಆರ್. ವಿಶ್ವನಾಥ ಪರವಾಗಿ ಯಲಹಂಕದಲ್ಲಿ ರೋಡ್ ಶೋ ನಡೆಸಿ ಸಿಎಂ ಮಾತನಾಡಿದರು. ಸಾದರ ಲಿಂಗಾಯತ ಕ್ಷೇತ್ರವನ್ನು ಸಿಎಂ ಟಾರ್ಗೆಟ್‌ ಮಾಡಿದ್ದು, ಅಲ್ಲಿ ಪ್ರಚಾರ ಮಾಡಲಿದ್ದಾರೆ. ಲಿಂಗಾಯತ ಟ್ರಂಪ್‌ ಕಾರ್ಡ್‌ ಪ್ಲೇ ಮಾಡಲಿದ್ದಾರಾ ಸಿಎಂ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ.

ಇದನ್ನೂ ವೀಕ್ಷಿಸಿ:  ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more