mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ  ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

Published : Dec 16, 2022, 04:30 PM IST

ಕುಕ್ಕರ್‌  ಸ್ಫೋಟ ಷಡ್ಯಂತ್ರ ಎಂದ ಡಿ.ಕೆ ಶಿವಕುಮಾರ್‌ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದು, ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ ಎಂದಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶ ಭಕ್ತರ ಪರವಾಗಿದ್ದಾರೋ ಅಥವಾ ಉಗ್ರರ ಪರ ಇದ್ದಾರೋ ಅನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ   ಮುಸ್ಲಿಂರ ಓಲೈಕೆಗೆ  ಮುಂದಾಗಿದ್ದಾರೆ, ಸಾಕ್ಷಿ ಸಹಿತ ಹಿಡಿದ್ರು ಟೀಕೆ ಮಾಡೋದು ಕಾಂಗ್ರೆಸ್‌ ಕೆಲಸ. ಕಾಂಗ್ರೆಸ್‌ ಪೊಲೀಸರ ಆತ್ಮಸ್ಥೈರ್ಯ  ಕುಗ್ಗಿಸುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ, ನನ್ನ ಮಧ್ಯೆ ಜಗಳ ಶುದ್ಧ ಸುಳ್ಳು: ಡಿ.ಕೆ.ಶಿವಕುಮಾರ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more