mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ  ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

mangalore blast: ಡಿಕೆಶಿ ಮುಸ್ಲಿಂರ ಓಲೈಕೆಗೆ ಮುಂದಾಗಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ

Published : Dec 16, 2022, 04:30 PM IST

ಕುಕ್ಕರ್‌  ಸ್ಫೋಟ ಷಡ್ಯಂತ್ರ ಎಂದ ಡಿ.ಕೆ ಶಿವಕುಮಾರ್‌ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದು, ಮುಸ್ಲಿಂರ ಓಲೈಕೆಗೆ ಈ ರೀತಿ ಹೇಳಿಕೆಯನ್ನು ಕೊಡುತ್ತಿದ್ದಾರೆ ಎಂದಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶ ಭಕ್ತರ ಪರವಾಗಿದ್ದಾರೋ ಅಥವಾ ಉಗ್ರರ ಪರ ಇದ್ದಾರೋ ಅನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ   ಮುಸ್ಲಿಂರ ಓಲೈಕೆಗೆ  ಮುಂದಾಗಿದ್ದಾರೆ, ಸಾಕ್ಷಿ ಸಹಿತ ಹಿಡಿದ್ರು ಟೀಕೆ ಮಾಡೋದು ಕಾಂಗ್ರೆಸ್‌ ಕೆಲಸ. ಕಾಂಗ್ರೆಸ್‌ ಪೊಲೀಸರ ಆತ್ಮಸ್ಥೈರ್ಯ  ಕುಗ್ಗಿಸುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ, ನನ್ನ ಮಧ್ಯೆ ಜಗಳ ಶುದ್ಧ ಸುಳ್ಳು: ಡಿ.ಕೆ.ಶಿವಕುಮಾರ್‌

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more