ಬಂಪರ್ ಬಜೆಟ್ ಮೂಲಕ ಮತಬೇಟೆಗೆ ಬಿಜೆಪಿ ಪ್ಲಾನ್: ಕಾಂಗ್ರೆಸ್ ಉಚಿತ ಭಾಗ್ಯಗಳಿಗೆ ಟಕ್ಕರ್?

ಬಂಪರ್ ಬಜೆಟ್ ಮೂಲಕ ಮತಬೇಟೆಗೆ ಬಿಜೆಪಿ ಪ್ಲಾನ್: ಕಾಂಗ್ರೆಸ್ ಉಚಿತ ಭಾಗ್ಯಗಳಿಗೆ ಟಕ್ಕರ್?

Published : Jan 23, 2023, 11:04 AM IST

ರಾಜಕೀಯ ಸಮರಕ್ಕೆ ಬಜೆಟ್ ಅಸ್ತ್ರವನ್ನು ಹೂಡಿಕೊಂಡು ಕಾಂಗ್ರೆಸ್ ಸವಾಲನ್ನು ಗೆಲ್ಲೋಕೆ ಬಿಜೆಪಿ ಸಿದ್ಧವಾಗಿದೆ. ಇಲ್ಲಿದೆ ಡಿಟೇಲ್ಸ್.
 

ಫೆಬ್ರವರಿ 17ರಂದು ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಚುನಾವಣಾ ವರ್ಷವೂ ಆಗಿರೋದ್ರಿಂದ ಸಹಜವಾಗಿಯೇ ಕೊಡುಗೆಗಳ ಮಹಾಪೂರವೇ ಹರಿದು ಬರಲಿದೆ ಅನ್ನೋ ನಿರೀಕ್ಷೆಯಲ್ಲಿ ರಾಜ್ಯವಿದೆ. ಈ ವಿಚಾರಕ್ಕೆ ಮೀಟಿಂಗ್ ಮೇಲೆ ಮೀಟಿಂಗ್ ಕೂಡ ನಡೀತಾ ಇದೆ. ಕಾಂಗ್ರೆಸ್ಸಿನ ಉಚಿತ ಭಾಗ್ಯಗಳ ಘೋಷಣೆ ಆಗಿರೋದಕ್ಕೆ ಉತ್ತರವನ್ನು ಜನಪ್ರಿಯ ಬಜೆಟ್ ಮೂಲಕವೇ ನೀಡ್ಬೇಕು ಅನ್ನೋದು ಕೇಸರಿ ಕಲಿಗಳ ಪ್ಲಾನ್. ಬೊಮ್ಮಾಯಿಯ ಬಜೆಟ್ ಹೇಗಿರಲಿದೆ ಹಾಗೂ ಬಜೆಟ್ ಹಿಂದೆ ಕಾಂಗ್ರೆಸ್'ಗೆ ಬೌನ್ಸರ್ ಹಾಕೋಕೆ ಮಾಡಿಕೊಂಡು ಪ್ಲಾನ್ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ