ಮೇ 10 ರಂದು ಮಹಾ ಕದನ:  ಕೇಸರಿ ಪಾಳಯ ಸಂಪೂರ್ಣ ಸಿದ್ಧ ಎಂದ ಸಿಎಂ

ಮೇ 10 ರಂದು ಮಹಾ ಕದನ: ಕೇಸರಿ ಪಾಳಯ ಸಂಪೂರ್ಣ ಸಿದ್ಧ ಎಂದ ಸಿಎಂ

Published : Mar 29, 2023, 04:13 PM IST

ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 

 ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸಿ ಎಂ ಬೊಮ್ಮಾಯಿ ಚುನಾವಣೆ   ದಿನಾಂಕ ಘೋಷಣೆ ಬಗ್ಗೆ ಮಾತನಾಡಿದ್ದು , ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಮೆಂಬರ್ಸ್‌ ಇರುವ ಪಕ್ಷ, ನಿರಂತರವಾಗಿ ಪಕ್ಷದ ಸಂಘಟನೆಯನ್ನು ಮಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು. ಹಾಗೇ ಹಲವಾರು ಅಭಿಯಾನವನ್ನು ಜತೆ ವಿಜಯ ಸಂಕಲ್ಪ ಯಾತ್ರೆ, ನಾಲ್ಕು ದಿಕ್ಕಿನಿಂದ ರಥ ಯಾತ್ರೆ ಎಲ್ಲಾ ಮೋರ್ಚ ಸಮ್ಮೇಳನಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಬಿಜೆಪಿ ಚುನಾವಣೆ ಎದುರಿಸಲು ಎಲ್ಲ ತಯಾರಿ ಮಾಡಿಕೊಂಡಿದೆ. ಕೇಂದ್ರ ರಾಜ್ಯಕ್ಕೆ ಕೊಟ್ಟಿರುವಂತ ಹತ್ತು ಹಲವಾರು ಯೋಜನೆಗಳನ್ನು ಕೊಟ್ಟಿದೆ.   ಬಿಜೆಪಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು .ಸಾಮಾಜಿಕವಾಗಿ ಆರ್ಥಿಕವಾಗಿ ತೆಗೆದುಕೊಂಡಿರುವ ನಿರ್ಧಾರ  ಜನರಿಗೆ ಸಹಾಯವಾಗಿದೆ ಮತದಾರರ ಭಾರತೀಯ ಜನತಾ ಪಕ್ಷ  ಜೊತೆ ಇದ್ದಾರೆ ಎಂದು  ಸಿ ಎಂ ತಿಳಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more