ಮೇ 10 ರಂದು ಮಹಾ ಕದನ:  ಕೇಸರಿ ಪಾಳಯ ಸಂಪೂರ್ಣ ಸಿದ್ಧ ಎಂದ ಸಿಎಂ

ಮೇ 10 ರಂದು ಮಹಾ ಕದನ: ಕೇಸರಿ ಪಾಳಯ ಸಂಪೂರ್ಣ ಸಿದ್ಧ ಎಂದ ಸಿಎಂ

Published : Mar 29, 2023, 04:13 PM IST

ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 

 ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸಿ ಎಂ ಬೊಮ್ಮಾಯಿ ಚುನಾವಣೆ   ದಿನಾಂಕ ಘೋಷಣೆ ಬಗ್ಗೆ ಮಾತನಾಡಿದ್ದು , ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಮೆಂಬರ್ಸ್‌ ಇರುವ ಪಕ್ಷ, ನಿರಂತರವಾಗಿ ಪಕ್ಷದ ಸಂಘಟನೆಯನ್ನು ಮಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು. ಹಾಗೇ ಹಲವಾರು ಅಭಿಯಾನವನ್ನು ಜತೆ ವಿಜಯ ಸಂಕಲ್ಪ ಯಾತ್ರೆ, ನಾಲ್ಕು ದಿಕ್ಕಿನಿಂದ ರಥ ಯಾತ್ರೆ ಎಲ್ಲಾ ಮೋರ್ಚ ಸಮ್ಮೇಳನಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಬಿಜೆಪಿ ಚುನಾವಣೆ ಎದುರಿಸಲು ಎಲ್ಲ ತಯಾರಿ ಮಾಡಿಕೊಂಡಿದೆ. ಕೇಂದ್ರ ರಾಜ್ಯಕ್ಕೆ ಕೊಟ್ಟಿರುವಂತ ಹತ್ತು ಹಲವಾರು ಯೋಜನೆಗಳನ್ನು ಕೊಟ್ಟಿದೆ.   ಬಿಜೆಪಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು .ಸಾಮಾಜಿಕವಾಗಿ ಆರ್ಥಿಕವಾಗಿ ತೆಗೆದುಕೊಂಡಿರುವ ನಿರ್ಧಾರ  ಜನರಿಗೆ ಸಹಾಯವಾಗಿದೆ ಮತದಾರರ ಭಾರತೀಯ ಜನತಾ ಪಕ್ಷ  ಜೊತೆ ಇದ್ದಾರೆ ಎಂದು  ಸಿ ಎಂ ತಿಳಿಸಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more