ಮೇ 10 ರಂದು ಮಹಾ ಕದನ:  ಕೇಸರಿ ಪಾಳಯ ಸಂಪೂರ್ಣ ಸಿದ್ಧ ಎಂದ ಸಿಎಂ

ಮೇ 10 ರಂದು ಮಹಾ ಕದನ: ಕೇಸರಿ ಪಾಳಯ ಸಂಪೂರ್ಣ ಸಿದ್ಧ ಎಂದ ಸಿಎಂ

Published : Mar 29, 2023, 04:13 PM IST

ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 

 ಹಲವು ದಿನಗಳಿಂದ ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸಿ ಎಂ ಬೊಮ್ಮಾಯಿ ಚುನಾವಣೆ   ದಿನಾಂಕ ಘೋಷಣೆ ಬಗ್ಗೆ ಮಾತನಾಡಿದ್ದು , ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಮೆಂಬರ್ಸ್‌ ಇರುವ ಪಕ್ಷ, ನಿರಂತರವಾಗಿ ಪಕ್ಷದ ಸಂಘಟನೆಯನ್ನು ಮಾಡಿಕೊಂಡು ಬಂದಿದ್ದೇವೆ ಎಂದು ಹೇಳಿದರು. ಹಾಗೇ ಹಲವಾರು ಅಭಿಯಾನವನ್ನು ಜತೆ ವಿಜಯ ಸಂಕಲ್ಪ ಯಾತ್ರೆ, ನಾಲ್ಕು ದಿಕ್ಕಿನಿಂದ ರಥ ಯಾತ್ರೆ ಎಲ್ಲಾ ಮೋರ್ಚ ಸಮ್ಮೇಳನಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಬಿಜೆಪಿ ಚುನಾವಣೆ ಎದುರಿಸಲು ಎಲ್ಲ ತಯಾರಿ ಮಾಡಿಕೊಂಡಿದೆ. ಕೇಂದ್ರ ರಾಜ್ಯಕ್ಕೆ ಕೊಟ್ಟಿರುವಂತ ಹತ್ತು ಹಲವಾರು ಯೋಜನೆಗಳನ್ನು ಕೊಟ್ಟಿದೆ.   ಬಿಜೆಪಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು .ಸಾಮಾಜಿಕವಾಗಿ ಆರ್ಥಿಕವಾಗಿ ತೆಗೆದುಕೊಂಡಿರುವ ನಿರ್ಧಾರ  ಜನರಿಗೆ ಸಹಾಯವಾಗಿದೆ ಮತದಾರರ ಭಾರತೀಯ ಜನತಾ ಪಕ್ಷ  ಜೊತೆ ಇದ್ದಾರೆ ಎಂದು  ಸಿ ಎಂ ತಿಳಿಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more