ಅಭ್ಯರ್ಥಿಗಳಿಗೆ  ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

Published : May 08, 2023, 04:56 PM IST

ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆಗೆ ಎರಡು ದಿನ ಬಾಕಿ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಎಲ್ಲಾ ನಾಯಕರಿಗೆ ಪ್ರಚಾರ ಮಾಡಲು ಹೇಳಲಾಗಿದ್ದು, ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಂದು ಸಿ ಎಂ ಬೊಮ್ಮಾಯಿ ಹೇಳಿದರು

ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆಗೆ ಎರಡು ದಿನ ಬಾಕಿ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಎಲ್ಲಾ ನಾಯಕರಿಗೆ ಪ್ರಚಾರ ಮಾಡಲು ಹೇಳಲಾಗಿದ್ದು, ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಂದು ಸಿ ಎಂ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಲ್ಲ ನಾಯಕರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಅವರವರ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಲಾಗಿದೆ ಹೇಳಲಾಗಿದೆ. ಸಾರ್ವತಿಕ ಪ್ರಚಾರವನ್ನು 224 ಕ್ಷೇತ್ರಗಳ ಅಭ್ಯರ್ಥಿಗಳು ಮಾಡುತ್ತಾರೆ ಎಂದು ತಿಳಿಸಿದರು. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?