ಅಭ್ಯರ್ಥಿಗಳಿಗೆ  ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸೂಚನೆ ನೀಡಲಾಗಿದೆ : ಸಿ ಎಂ ಬೊಮ್ಮಾಯಿ

Published : May 08, 2023, 04:56 PM IST

ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆಗೆ ಎರಡು ದಿನ ಬಾಕಿ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಎಲ್ಲಾ ನಾಯಕರಿಗೆ ಪ್ರಚಾರ ಮಾಡಲು ಹೇಳಲಾಗಿದ್ದು, ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಂದು ಸಿ ಎಂ ಬೊಮ್ಮಾಯಿ ಹೇಳಿದರು

ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ವಿಧಾನಸಭೆ ಚುನಾವಣೆಗೆ ಎರಡು ದಿನ ಬಾಕಿ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಎಲ್ಲಾ ನಾಯಕರಿಗೆ ಪ್ರಚಾರ ಮಾಡಲು ಹೇಳಲಾಗಿದ್ದು, ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಂದು ಸಿ ಎಂ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ ಎಲ್ಲ ನಾಯಕರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಅವರವರ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಲಾಗಿದೆ ಹೇಳಲಾಗಿದೆ. ಸಾರ್ವತಿಕ ಪ್ರಚಾರವನ್ನು 224 ಕ್ಷೇತ್ರಗಳ ಅಭ್ಯರ್ಥಿಗಳು ಮಾಡುತ್ತಾರೆ ಎಂದು ತಿಳಿಸಿದರು. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!