ಲಿಂಗಾಯತ ಸಿಎಂ ಬಗ್ಗೆ ಮಾತಾಡಿ ಸಿದ್ದು ಸಂಕಷ್ಟದಲ್ಲಿದ್ದಾರೆ: ಸಿಎಂ

ಲಿಂಗಾಯತ ಸಿಎಂ ಬಗ್ಗೆ ಮಾತಾಡಿ ಸಿದ್ದು ಸಂಕಷ್ಟದಲ್ಲಿದ್ದಾರೆ: ಸಿಎಂ

Published : Apr 25, 2023, 03:45 PM ISTUpdated : Apr 25, 2023, 03:46 PM IST

ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
'ಲಿಂಗಾಯತ ಸಿಎಂ ಭ್ರಷ್ಟ' ಎಂದು ಕಿಚ್ಚು ಹಚ್ಚಿದ ಸಿದ್ದು
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಲಿಂಗಾಯತ ದಂಗಲ್‌

ಹುಬ್ಬಳ್ಳಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಹೇಳಿಕೆ ನೀಡಿ ತೊಂದರೆಗೀಡಾಗಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಮತ್ತೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಅಂದ್ರೆ ಭ್ರಷ್ಟಚಾರ, ಭ್ರಷ್ಟಚಾರ ಅಂದ್ರೆ ಕಾಂಗ್ರೆಸ್‌. ಸಿದ್ದರಾಮಯ್ಯ ಅವರಿಗೆ ನಾನು ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಮಾಡಿರುವ ಆರೋಪ ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದರು. 

ಇದನ್ನೂ ವೀಕ್ಷಿಸಿ: ಹುಬ್ಬಳ್ಳಿಯಲ್ಲಿ ಚುನಾವಣಾ ರಣತಂತ್ರ ಹೆಣೆದ ಶಾ: ಬೆಲ್ಲದ್‌ ಹೆಗಲಿಗೆ 15 ಲಿಂಗಾಯತ ಕ್ಷೇತ್ರಗಳ ಜವಾಬ್ದಾರಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more