ಪಂಚಮಸಾಲಿ ಮೀಸಲಾತಿ: 'ನಾನೇನೂ ಮಾಡಕ್ಕಾಗಲ್ಲ ರೀ, ಕೇಂದ್ರ ನಾಯಕರನ್ನು ಭೇಟಿ ಮಾಡ್ರಿ'

ಪಂಚಮಸಾಲಿ ಮೀಸಲಾತಿ: 'ನಾನೇನೂ ಮಾಡಕ್ಕಾಗಲ್ಲ ರೀ, ಕೇಂದ್ರ ನಾಯಕರನ್ನು ಭೇಟಿ ಮಾಡ್ರಿ'

Published : Feb 05, 2021, 03:40 PM IST

ಪಂಚಮಸಾಲಿ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಯತ್ನಾಳ್ ಹೇಳಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಕೇಂದ್ರದ ಬಳಿ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ. 

ಬೆಂಗಳೂರು (ಫೆ. 05): ಪಂಚಮಸಾಲಿ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಯತ್ನಾಳ್ ಹೇಳಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಕೇಂದ್ರದ ಬಳಿ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ.  'ನಿಮಗೆ ಏನೇ ಸಮಸ್ಯೆ ಇದ್ದರೂ ಕೇಂದ್ರ ನಾಯಕರನ್ನು ಭೇಟಿ ಮಾಡಿ. ಸಮಸ್ಯೆ ಹೇಳಿಕೊಳ್ಳಿ. ನಾನು ಇಲ್ಲಿ ಕುಳಿತು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ' ಎಂದು ಸಿಎಂ ಹೇಳಿದರು. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ