ಪಂಚಮಸಾಲಿ ಮೀಸಲಾತಿ: 'ನಾನೇನೂ ಮಾಡಕ್ಕಾಗಲ್ಲ ರೀ, ಕೇಂದ್ರ ನಾಯಕರನ್ನು ಭೇಟಿ ಮಾಡ್ರಿ'

ಪಂಚಮಸಾಲಿ ಮೀಸಲಾತಿ: 'ನಾನೇನೂ ಮಾಡಕ್ಕಾಗಲ್ಲ ರೀ, ಕೇಂದ್ರ ನಾಯಕರನ್ನು ಭೇಟಿ ಮಾಡ್ರಿ'

Published : Feb 05, 2021, 03:40 PM IST

ಪಂಚಮಸಾಲಿ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಯತ್ನಾಳ್ ಹೇಳಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಕೇಂದ್ರದ ಬಳಿ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ. 

ಬೆಂಗಳೂರು (ಫೆ. 05): ಪಂಚಮಸಾಲಿ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಯತ್ನಾಳ್ ಹೇಳಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷ. ಪ್ರಾದೇಶಿಕ ಪಕ್ಷ ಅಲ್ಲ. ಕೇಂದ್ರದ ಬಳಿ ಸಲಹೆ ಪಡೆದು ತೀರ್ಮಾನ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ.  'ನಿಮಗೆ ಏನೇ ಸಮಸ್ಯೆ ಇದ್ದರೂ ಕೇಂದ್ರ ನಾಯಕರನ್ನು ಭೇಟಿ ಮಾಡಿ. ಸಮಸ್ಯೆ ಹೇಳಿಕೊಳ್ಳಿ. ನಾನು ಇಲ್ಲಿ ಕುಳಿತು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ' ಎಂದು ಸಿಎಂ ಹೇಳಿದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!