ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

ಕುಮಾರಸ್ವಾಮಿ ಪರ ಸಿಎಂ ಬ್ಯಾಟಿಂಗ್: ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ

Published : Dec 12, 2020, 10:41 PM IST

ಇತ್ತೀಚೆಗೆ ಬಿಜೆಪಿ ಪರವಾಗಿ ಕುಮಾರಸ್ವಾಮಿ ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ. ಇದರ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಸಹ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರು, (ಡಿ.11): ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್​ ಹಾಗೂ ಕಾಂಗ್ರೆಸ್​ ಪರಸ್ಪರ ಕೆಸರೆರಚಾಟ ನಡೆಸುತ್ತಾ ಬಂದಿವೆ. ಇದರ ಫಲವಾಗಿ ಮಾಜಿ ಮುಖ್ಯಮಂತ್ರಿ ಎಚ್‌,ಡಿ. ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿಯತ್ತ ಹೆಚ್ಚು ಒಲವು ತೋರುತ್ತಿದ್ದಾರೆ.

BJP ಜೊತೆ JDS ವಿಲೀನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಕುಮಾರಸ್ವಾಮಿ

ಇತ್ತೀಚೆಗೆ ಬಿಜೆಪಿ ಪರವಾಗಿ ಕುಮಾರಸ್ವಾಮಿ ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ. ಇದರ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಸಹ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?