ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

Suvarna News   | Asianet News
Published : Jan 12, 2021, 01:00 PM IST

ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆ ಜ. 13 ರ ಸಂಜೆ  ನಡೆಯುವುದು ಬಹುತೇಕ ನಿಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 

ಬೆಂಗಳೂರು (ಜ. 12): ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆ ಜ. 13 ರ ಸಂಜೆ  ನಡೆಯುವುದು ಬಹುತೇಕ ನಿಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 

7 ಶಾಸಕರು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಬ್ಬರು ಸಚಿವರ ರಾಜಿನಾಮೆ ಪಡೆಯುವ ಸಾಧ್ಯತೆಯೂ ಹೆಚ್ಚಿದೆ ಎನ್ನಲಾಗುತ್ತಿದೆ. ಪಕ್ಷೇತರ ಶಾಸಕರಾಗಿ, ಅಬಕಾರಿ ಸಚಿವರಾಗಿರುವ ಆರ್ ನಾಗೇಶ್‌ರನ್ನು ಕೈ ಬಿಡುವ ಸಂಭವವಿದೆ. ಸಂಪುಟಕ್ಕೆ ಯಾರು ಸೇರ್ಪಡೆಯಾಗಬಹುದು, ಯಾರು ಔಟ್ ಆಗಬಹುದು ಎಂಬ ಸ್ಪಷ್ಟ ಚಿತ್ರಣ ಹೊರಬೀಳಬೇಕಿದೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್