ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

Suvarna News   | Asianet News
Published : Jan 12, 2021, 01:00 PM IST

ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆ ಜ. 13 ರ ಸಂಜೆ  ನಡೆಯುವುದು ಬಹುತೇಕ ನಿಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 

ಬೆಂಗಳೂರು (ಜ. 12): ತೀವ್ರ ಕುತೂಹಲ ಮೂಡಿಸಿದ್ದ ಸಂಪುಟ ವಿಸ್ತರಣೆ ಜ. 13 ರ ಸಂಜೆ  ನಡೆಯುವುದು ಬಹುತೇಕ ನಿಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. 

7 ಶಾಸಕರು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಬ್ಬರು ಸಚಿವರ ರಾಜಿನಾಮೆ ಪಡೆಯುವ ಸಾಧ್ಯತೆಯೂ ಹೆಚ್ಚಿದೆ ಎನ್ನಲಾಗುತ್ತಿದೆ. ಪಕ್ಷೇತರ ಶಾಸಕರಾಗಿ, ಅಬಕಾರಿ ಸಚಿವರಾಗಿರುವ ಆರ್ ನಾಗೇಶ್‌ರನ್ನು ಕೈ ಬಿಡುವ ಸಂಭವವಿದೆ. ಸಂಪುಟಕ್ಕೆ ಯಾರು ಸೇರ್ಪಡೆಯಾಗಬಹುದು, ಯಾರು ಔಟ್ ಆಗಬಹುದು ಎಂಬ ಸ್ಪಷ್ಟ ಚಿತ್ರಣ ಹೊರಬೀಳಬೇಕಿದೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?