ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

Published : Nov 06, 2019, 07:16 PM IST

ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. 

ಬೆಂಗಳೂರು,[ನ.06]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ‌ ಶತ್ರು ಅಲ್ಲ. ಅವರು ನಮ್ಮ ರಾಜಕೀಯ ಎದುರಾಳಿ. ರಾಜಕೀಯದ ಚದುರಂಗದಾಟದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೊಸ ಸುದ್ದಿಯೊಂದನ್ನು ತೇಲಿಬಿಟ್ಟಿದ್ದಾರೆ.

ಈ ಮೂಲಕ ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. ಸದ್ಯದ ರಾಜ್ಯರಾಜಕಾರಣದಲ್ಲಿ ರಾಜಕೀಯ ಚಾಣಕ್ಯ ಎಂದೇ ಬಿಂಬಿತರಾಗಿರುವ ದೊಡ್ಡಗೌಡ್ರ ನಡೆ ತೀವ್ರ ಕುತೂಹಲ ಮೂಡಿಸಿದೆ.  

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?