ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

Published : Nov 06, 2019, 07:16 PM IST

ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. 

ಬೆಂಗಳೂರು,[ನ.06]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ‌ ಶತ್ರು ಅಲ್ಲ. ಅವರು ನಮ್ಮ ರಾಜಕೀಯ ಎದುರಾಳಿ. ರಾಜಕೀಯದ ಚದುರಂಗದಾಟದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೊಸ ಸುದ್ದಿಯೊಂದನ್ನು ತೇಲಿಬಿಟ್ಟಿದ್ದಾರೆ.

ಈ ಮೂಲಕ ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. ಸದ್ಯದ ರಾಜ್ಯರಾಜಕಾರಣದಲ್ಲಿ ರಾಜಕೀಯ ಚಾಣಕ್ಯ ಎಂದೇ ಬಿಂಬಿತರಾಗಿರುವ ದೊಡ್ಡಗೌಡ್ರ ನಡೆ ತೀವ್ರ ಕುತೂಹಲ ಮೂಡಿಸಿದೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!