ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

Published : Nov 06, 2019, 07:16 PM IST

ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. 

ಬೆಂಗಳೂರು,[ನ.06]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ‌ ಶತ್ರು ಅಲ್ಲ. ಅವರು ನಮ್ಮ ರಾಜಕೀಯ ಎದುರಾಳಿ. ರಾಜಕೀಯದ ಚದುರಂಗದಾಟದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೊಸ ಸುದ್ದಿಯೊಂದನ್ನು ತೇಲಿಬಿಟ್ಟಿದ್ದಾರೆ.

ಈ ಮೂಲಕ ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. ಸದ್ಯದ ರಾಜ್ಯರಾಜಕಾರಣದಲ್ಲಿ ರಾಜಕೀಯ ಚಾಣಕ್ಯ ಎಂದೇ ಬಿಂಬಿತರಾಗಿರುವ ದೊಡ್ಡಗೌಡ್ರ ನಡೆ ತೀವ್ರ ಕುತೂಹಲ ಮೂಡಿಸಿದೆ.  

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?