ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

Suvarna News   | Asianet News
Published : Jul 22, 2021, 10:07 AM IST

* ಸಾಕಷ್ಟು ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ
* ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ
* ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ
 

ಬೆಂಗಳೂರು(ಜು.22): ನಾಯಕತ್ವ ಬದಲಾವಣೆ ಚರ್ಚೆಯ ಮಧ್ಯೆ ಸಚಿವ ಸಂಪುಟ ಇಂದು(ಗುರುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಈ ಸಭೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡುತ್ತಿದೆ. ನಾಯಕತ್ವ ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿತಾರಾ ಎಂಬುದನ್ನು ಕಾದುನೋಡಬೇಕಿದೆ. ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ ಕೆರಳಿಸಿದೆ. 

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!