ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

Suvarna News   | Asianet News
Published : Jul 22, 2021, 10:07 AM IST

* ಸಾಕಷ್ಟು ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ
* ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ
* ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ
 

ಬೆಂಗಳೂರು(ಜು.22): ನಾಯಕತ್ವ ಬದಲಾವಣೆ ಚರ್ಚೆಯ ಮಧ್ಯೆ ಸಚಿವ ಸಂಪುಟ ಇಂದು(ಗುರುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಈ ಸಭೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡುತ್ತಿದೆ. ನಾಯಕತ್ವ ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿತಾರಾ ಎಂಬುದನ್ನು ಕಾದುನೋಡಬೇಕಿದೆ. ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ ಕೆರಳಿಸಿದೆ. 

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!