ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

Suvarna News   | Asianet News
Published : Jul 22, 2021, 10:07 AM IST

* ಸಾಕಷ್ಟು ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ
* ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ
* ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ
 

ಬೆಂಗಳೂರು(ಜು.22): ನಾಯಕತ್ವ ಬದಲಾವಣೆ ಚರ್ಚೆಯ ಮಧ್ಯೆ ಸಚಿವ ಸಂಪುಟ ಇಂದು(ಗುರುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಈ ಸಭೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡುತ್ತಿದೆ. ನಾಯಕತ್ವ ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿತಾರಾ ಎಂಬುದನ್ನು ಕಾದುನೋಡಬೇಕಿದೆ. ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ ಕೆರಳಿಸಿದೆ. 

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್