ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

Suvarna News   | Asianet News
Published : Jul 22, 2021, 10:07 AM IST

* ಸಾಕಷ್ಟು ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ
* ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ
* ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ
 

ಬೆಂಗಳೂರು(ಜು.22): ನಾಯಕತ್ವ ಬದಲಾವಣೆ ಚರ್ಚೆಯ ಮಧ್ಯೆ ಸಚಿವ ಸಂಪುಟ ಇಂದು(ಗುರುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಈ ಸಭೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡುತ್ತಿದೆ. ನಾಯಕತ್ವ ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿತಾರಾ ಎಂಬುದನ್ನು ಕಾದುನೋಡಬೇಕಿದೆ. ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ ಕೆರಳಿಸಿದೆ. 

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ