ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

Published : Jul 22, 2021, 10:07 AM IST

* ಸಾಕಷ್ಟು ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ
* ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ
* ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ
 

ಬೆಂಗಳೂರು(ಜು.22): ನಾಯಕತ್ವ ಬದಲಾವಣೆ ಚರ್ಚೆಯ ಮಧ್ಯೆ ಸಚಿವ ಸಂಪುಟ ಇಂದು(ಗುರುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಈ ಸಭೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡುತ್ತಿದೆ. ನಾಯಕತ್ವ ಬದಲಾವಣೆಯ ಕುರಿತು ಸುಳಿವು ನೀಡುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮೌನ ಮುರಿತಾರಾ ಎಂಬುದನ್ನು ಕಾದುನೋಡಬೇಕಿದೆ. ಸಿಎಂ ನಡೆ ಬಗ್ಗೆ ಕೇಸರಿ ಪಾಳಯದಲ್ಲೂ ಕೂಡ ಬಹಳ ಕುತೂಹಲ ಕೆರಳಿಸಿದೆ. 

ನೆರೆಯ ರಾಜ್ಯಗಳಿಂದಲೂ ಸಿಎಂ ಬಿಎಸ್‌ವೈಗೆ ಸಿಗುತ್ತಿದೆ ಬೆಂಬಲ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!