ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

Suvarna News   | Asianet News
Published : Feb 11, 2020, 04:04 PM ISTUpdated : Feb 11, 2020, 05:21 PM IST

ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಫೆ. 11): ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!