ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

Suvarna News   | Asianet News
Published : Feb 11, 2020, 04:04 PM ISTUpdated : Feb 11, 2020, 05:21 PM IST

ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಫೆ. 11): ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

ಕತ್ತಿ ಸಹೋದರರಿಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!