ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

Published : Oct 20, 2023, 02:36 PM IST

ಹೊಸ ತೀರ್ಮಾನಕ್ಕೂ ಎದುರಾಯ್ತು ಆಕ್ಷೇಪ
ಹೊಸ ನಿರ್ಧಾರಕ್ಕೂ ಎದುರಾಯ್ತು ಆಕ್ಷೇಪ
ದೇವೇಗೌಡರ ವಿರುದ್ಧ ಇಬ್ರಾಹಿಂ ಗರಂ..!

ಒಂದು ಕಡೆಯಲ್ಲಿ ಲೋಕಸಭಾ ಚುನಾವಣೆ ದಿನ ಹತ್ತಿರವಾಗ್ತಾ ಇದೆ. ಇನ್ನೊಂದು ಕಡೆ ಎಲ್ಲ ಪಕ್ಷಗಳು ತಮ್ಮ ತಮ್ಮ ಗೆಲುವಿಗೆ ಪಕ್ಷ ಸಂಘಟನೆಯಲ್ಲಿ ಬ್ಯುಸಿ ಇವೆ. ಬಟ್ ಜಾತ್ಯಾತೀತ ಜನತಾದಳದಲ್ಲಿ ಮಾತ್ರ ಭಾರಿ ಬದಲಾವಣೆ ಕಂಡು ಬಂದಿದೆ. ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ(CM Ibrahim) ಅವರನ್ನ ಅತ್ಯಂತ ನಾಜೂಕಾಗಿ ಪಕ್ಷದಿಂದ ವಜಾ ಮಾಡಲಾಗಿದೆ. ಹೊಸ ಅಧ್ಯಕ್ಷರಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರನ್ನ(HD Kumaraswamy) ನೇಮಕ ಮಾಡಲಾಗಿದೆ. ಲೋಕಸಭೆ (Loksabha)ಎಲೆಕ್ಷನ್ ಹತ್ತಿರವಾಗ್ತಾ ಇರೋ ಸಂದರ್ಭದಲ್ಲಿ ಜೆಡಿಎಸ್(JDS) ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇದ್ದ ಸಿಎಂ ಇಬ್ರಾಹಿಂ ಬದಲಾಗಿ ಕುಮಾರಸ್ವಾಮಿ ಅವರು ನೇಮಕವಾಗಿದ್ದಾರೆ. ಇದೊಂದು ಘೋಷಣೆ ಬಂದಿದ್ದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪಿಎಂ ದೇವೆಗೌಡರರಿಂದ. ಸಿಎಂ ಇಬ್ರಾಹಿಂ ಬಹಿರಂಗವಾಗಿಯೇ ಕುಮಾರಸ್ವಾಮಿ ಅವರ ವಿರುದ್ಧ ಮಾತನ್ನಾಡೋಕೆ ಶುರು ಮಾಡಿದ್ದರು. ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆಯೂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಎನ್ ಡಿ ಎ ಮೈತ್ರಿಗೆ ನನ್ನ ಬೆಂಬಲವಿಲ್ಲ ಅನ್ನೋದ್ರ ಜೊತೆಗೆ ನಾನೇ ಒರಿಜಿನಲ್  ಜೆಡಿಎಸ್ ಅಧ್ಯಕ್ಷ , ನನ್ನನ್ನ ತೆಗೆದು ಹಾಕೋದಿಕ್ಕೆ ಆಗೋದಿಲ್ಲ ಅಂತ ಗುಡುಗಿದ್ರು.

ಇದನ್ನೂ ವೀಕ್ಷಿಸಿ:  CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more