ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

Published : Oct 20, 2023, 02:36 PM IST

ಹೊಸ ತೀರ್ಮಾನಕ್ಕೂ ಎದುರಾಯ್ತು ಆಕ್ಷೇಪ
ಹೊಸ ನಿರ್ಧಾರಕ್ಕೂ ಎದುರಾಯ್ತು ಆಕ್ಷೇಪ
ದೇವೇಗೌಡರ ವಿರುದ್ಧ ಇಬ್ರಾಹಿಂ ಗರಂ..!

ಒಂದು ಕಡೆಯಲ್ಲಿ ಲೋಕಸಭಾ ಚುನಾವಣೆ ದಿನ ಹತ್ತಿರವಾಗ್ತಾ ಇದೆ. ಇನ್ನೊಂದು ಕಡೆ ಎಲ್ಲ ಪಕ್ಷಗಳು ತಮ್ಮ ತಮ್ಮ ಗೆಲುವಿಗೆ ಪಕ್ಷ ಸಂಘಟನೆಯಲ್ಲಿ ಬ್ಯುಸಿ ಇವೆ. ಬಟ್ ಜಾತ್ಯಾತೀತ ಜನತಾದಳದಲ್ಲಿ ಮಾತ್ರ ಭಾರಿ ಬದಲಾವಣೆ ಕಂಡು ಬಂದಿದೆ. ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ(CM Ibrahim) ಅವರನ್ನ ಅತ್ಯಂತ ನಾಜೂಕಾಗಿ ಪಕ್ಷದಿಂದ ವಜಾ ಮಾಡಲಾಗಿದೆ. ಹೊಸ ಅಧ್ಯಕ್ಷರಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರನ್ನ(HD Kumaraswamy) ನೇಮಕ ಮಾಡಲಾಗಿದೆ. ಲೋಕಸಭೆ (Loksabha)ಎಲೆಕ್ಷನ್ ಹತ್ತಿರವಾಗ್ತಾ ಇರೋ ಸಂದರ್ಭದಲ್ಲಿ ಜೆಡಿಎಸ್(JDS) ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇದ್ದ ಸಿಎಂ ಇಬ್ರಾಹಿಂ ಬದಲಾಗಿ ಕುಮಾರಸ್ವಾಮಿ ಅವರು ನೇಮಕವಾಗಿದ್ದಾರೆ. ಇದೊಂದು ಘೋಷಣೆ ಬಂದಿದ್ದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪಿಎಂ ದೇವೆಗೌಡರರಿಂದ. ಸಿಎಂ ಇಬ್ರಾಹಿಂ ಬಹಿರಂಗವಾಗಿಯೇ ಕುಮಾರಸ್ವಾಮಿ ಅವರ ವಿರುದ್ಧ ಮಾತನ್ನಾಡೋಕೆ ಶುರು ಮಾಡಿದ್ದರು. ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆಯೂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಎನ್ ಡಿ ಎ ಮೈತ್ರಿಗೆ ನನ್ನ ಬೆಂಬಲವಿಲ್ಲ ಅನ್ನೋದ್ರ ಜೊತೆಗೆ ನಾನೇ ಒರಿಜಿನಲ್  ಜೆಡಿಎಸ್ ಅಧ್ಯಕ್ಷ , ನನ್ನನ್ನ ತೆಗೆದು ಹಾಕೋದಿಕ್ಕೆ ಆಗೋದಿಲ್ಲ ಅಂತ ಗುಡುಗಿದ್ರು.

ಇದನ್ನೂ ವೀಕ್ಷಿಸಿ:  CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more